7:42 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಕಾಸರಗೋಡಿನ ಒಂದೇ ಕುಟುಂಬದ 5 ಮಂದಿ ದಾರುಣ ಸಾವು

30/04/2024, 17:23

ಕಣ್ಣೂರು(reporterkarnataka.com): ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದ
ಕಾರು ಮತ್ತು ಲಾರಿ ಅಪಘಾತದಲ್ಲಿ ಕಾಸರಗೋಡು ಮೂಲದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಕೆ.ಎನ್.ಪದ್ಮಕುಮಾರ್ (59), ಭೀಮನಡಿ ಚೂರಿಕ್ಕಾಡ್ ನಿವಾಸಿ ಸುಧಾಕರನ್(52), ಸುಧಾಕರನ್ ಅವರ ಪತ್ನಿ ಅಜಿತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಪುತ್ರ ಆಕಾಶ್ (9) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕಣ್ಣೂರು ಕಡೆಗೆ ತೆರಳುತ್ತಿದ್ದ ಅಡುಗೆ ಅನಿಲ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಣ್ಣೂರು ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು