5:50 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ  ಭೂಮಿಪೂಜೆ: ಶಾಸಕ ವೇದವ್ಯಾಸ್ ಕಾಮತ್ ಚಾಲನೆ

18/03/2022, 16:24

ಮಂಗಳೂರು(reporterkarnataka. com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಅವರು, 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಣ್ಣೂರು ವಾರ್ಡಿನ ಪುಲಿತ್ತಡಿ ಬಳಿ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರಕಾರದ ವಿವಿಧ ಇಲಾಖೆಗಳಿಂದ ಅನುದಾನ ಒದಗಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ  ಸ್ಥಳೀಯ ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್, ಶಕ್ತಿ ಕೇಂದ್ರದ ಪ್ರಮುಖ್ ನವೀನ್ ಕುಲಾಲ್ ಹಾಗೂ ಗೀತಾನಂದ್ ಶೆಟ್ಟಿ, ಬೂತ್ ಅಧ್ಯಕ್ಷರಾದ ವಿವೇಕ್ ಬಲ್ಲೂರ್ ಹಾಗೂ ರವಿರಾಜ್ ಕುಲಾಲ್ ಮತ್ತು ನೂರಾರು ಕಾರ್ಯಕರ್ತರು , ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು