2:15 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾರ್ಕಳ: ಟಿಪ್ಪರ್ ಲಾರಿ ಅಡ್ಡವಿಟ್ಟು ಜ್ಯುವೆಲ್ಲರಿಯಿಂದ ಬೆಳ್ಳಿ ಆಭರಣ ಕಳವು

28/02/2023, 10:34

ಕಾರ್ಕಳ( reporterkarnataka.com): ಟಿಪ್ಪರ್ ನಲ್ಲಿ ಆಗಮಿಸಿದ ಕಳ್ಳರು ಜ್ಯುವೆಲ್ಲರಿ ಶಾಪ್ ರಸ್ತೆಗೆ ಕಾಣದಂತೆ ಟಿಪ್ಪರ್ ಅಡ್ಡಯಿಟ್ಟು ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನ ಮಾಡಿ ಬಳಿಕ ಟಿಪ್ಪರ್ ಬಿಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಫಾರೆವರ್ ಹೋಟೇಲ್ ಬಳಿಯ ಅರಾದ್ಯ ಜ್ಯುವೆಲ್ಲರ್ ನಲ್ಲಿ ಫೆ.26 ರ ರಾತ್ರಿ ನಡೆದಿದೆ.

ಶೋಕೆಸ್ ನಲ್ಲಿದ್ದ ಸುಮಾರು 20,000/- ರೂ ಮೌಲ್ಯದ ಸುಮಾರು 260 ಗ್ರಾಂ ತೂಕದ ಬೆಳ್ಳಿಯ ಆಭರಣ ಕಳವು ಮಾಡಿಕೊಂಡು ಹೋಗಿ ಟಿಪ್ಪರ್ ನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ.ಕಳ್ಳತನಕ್ಕೆ ಮೊದಲು ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿದ್ದಾರೆ.ಇದನ್ನು ಗಮನಿಸಿದ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಹೋದಾಗ ಪಿಸ್ತುಲ್ ತೋರಿಸಿ, ಹೆದರಿಸಿ ಕಳಿಸಿದ್ದಾರೆ.ಕಳವುಗೈದ ಬಳಿಕ ಟಿಪ್ಪರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು