4:54 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನೋಡು ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಮನೆಯಂಗಳದ ಬಾವಿ!: ಕಾರ್ಕಳದ ನೆಲ್ಲಿಕಟ್ಟೆಯಲ್ಲಿ ನಡೆದ ಘಟನೆ

28/06/2024, 17:40

ಕಾರ್ಕಳ(reporterkarnataka.com): ಮನೆ ಮಂದಿ ನೋಡು ನೋಡುತ್ತಿದ್ದಂತೆ ಮನೆಯಂಗಳದ ಬಾವಿಯೊಂದು ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿ ಬಾವಿಯು ಗುರುವಾರ ಕುಸಿತ ಕಂಡಿದೆ.


[/video
ಸುಮಾರು 58 ಅಡಿ ಆಳವಾಗಿರುವ ಬಾವಿಯನ್ಮು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಸುಮಾರು ಮೂರು ವರ್ಷಗಳ ಹಿಂದೆ ಈ ಬಾವಿ ನಿರ್ಮಾಣ ಮಾಡಲಾಗಿತ್ತು. ರಾತ್ರಿ ವೇಳೆಗೆ ಬಾವಿಯನ್ನು ಮಣ್ಣು ಮುಚ್ಚಿಸಲಾಗಿದೆ. ಬಾವಿಯ ದಂಡೆ ಕುಸಿತವಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಗಲಿನಲ್ಲಿ ಬಾವಿ ಕುಸಿತ ವಾದ ಕಾರಣ ಮನೆಯವರ ಗಮನಕ್ಕೆ ಬಂದಿದೆ. ಬಾವಿಯ ಹತ್ತು ಅಡಿ ದೂರದಲ್ಲಿ ಮನೆಯಿದೆ. ಅದರ ಪಕ್ಕದಲ್ಲಿ ಅಂಗನವಾಡಿ ಕೇಂದ್ರ ವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು