6:55 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ನೋಡು ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಮನೆಯಂಗಳದ ಬಾವಿ!: ಕಾರ್ಕಳದ ನೆಲ್ಲಿಕಟ್ಟೆಯಲ್ಲಿ ನಡೆದ ಘಟನೆ

28/06/2024, 17:40

ಕಾರ್ಕಳ(reporterkarnataka.com): ಮನೆ ಮಂದಿ ನೋಡು ನೋಡುತ್ತಿದ್ದಂತೆ ಮನೆಯಂಗಳದ ಬಾವಿಯೊಂದು ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿ ಬಾವಿಯು ಗುರುವಾರ ಕುಸಿತ ಕಂಡಿದೆ.


[/video
ಸುಮಾರು 58 ಅಡಿ ಆಳವಾಗಿರುವ ಬಾವಿಯನ್ಮು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಸುಮಾರು ಮೂರು ವರ್ಷಗಳ ಹಿಂದೆ ಈ ಬಾವಿ ನಿರ್ಮಾಣ ಮಾಡಲಾಗಿತ್ತು. ರಾತ್ರಿ ವೇಳೆಗೆ ಬಾವಿಯನ್ನು ಮಣ್ಣು ಮುಚ್ಚಿಸಲಾಗಿದೆ. ಬಾವಿಯ ದಂಡೆ ಕುಸಿತವಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಗಲಿನಲ್ಲಿ ಬಾವಿ ಕುಸಿತ ವಾದ ಕಾರಣ ಮನೆಯವರ ಗಮನಕ್ಕೆ ಬಂದಿದೆ. ಬಾವಿಯ ಹತ್ತು ಅಡಿ ದೂರದಲ್ಲಿ ಮನೆಯಿದೆ. ಅದರ ಪಕ್ಕದಲ್ಲಿ ಅಂಗನವಾಡಿ ಕೇಂದ್ರ ವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು