12:37 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನೋಡು ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಮನೆಯಂಗಳದ ಬಾವಿ!: ಕಾರ್ಕಳದ ನೆಲ್ಲಿಕಟ್ಟೆಯಲ್ಲಿ ನಡೆದ ಘಟನೆ

28/06/2024, 17:40

ಕಾರ್ಕಳ(reporterkarnataka.com): ಮನೆ ಮಂದಿ ನೋಡು ನೋಡುತ್ತಿದ್ದಂತೆ ಮನೆಯಂಗಳದ ಬಾವಿಯೊಂದು ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿ ಬಾವಿಯು ಗುರುವಾರ ಕುಸಿತ ಕಂಡಿದೆ.


[/video
ಸುಮಾರು 58 ಅಡಿ ಆಳವಾಗಿರುವ ಬಾವಿಯನ್ಮು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಸುಮಾರು ಮೂರು ವರ್ಷಗಳ ಹಿಂದೆ ಈ ಬಾವಿ ನಿರ್ಮಾಣ ಮಾಡಲಾಗಿತ್ತು. ರಾತ್ರಿ ವೇಳೆಗೆ ಬಾವಿಯನ್ನು ಮಣ್ಣು ಮುಚ್ಚಿಸಲಾಗಿದೆ. ಬಾವಿಯ ದಂಡೆ ಕುಸಿತವಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಗಲಿನಲ್ಲಿ ಬಾವಿ ಕುಸಿತ ವಾದ ಕಾರಣ ಮನೆಯವರ ಗಮನಕ್ಕೆ ಬಂದಿದೆ. ಬಾವಿಯ ಹತ್ತು ಅಡಿ ದೂರದಲ್ಲಿ ಮನೆಯಿದೆ. ಅದರ ಪಕ್ಕದಲ್ಲಿ ಅಂಗನವಾಡಿ ಕೇಂದ್ರ ವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು