8:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು