12:26 AM Friday28 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು