4:10 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಪ್ರಕ್ಷುಬ್ಧಗೊಂಡ ಕಡಲು: 4 ಮೀಟರ್ ಎತ್ತರದ ಸಮುದ್ರದಲೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ

10/07/2022, 19:49

ಮಂಗಳೂರು(reporterkarnataka.com): ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೆ ಭಾನುವಾರ ಸಮುದ್ರದ ಅಲೆಗಳ ಎತ್ತರ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿರಲಿದೆ. 

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆ ಎರಡು ದಿನ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಇರಲಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು