7:41 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿಗೆ ಪರಿಚಯಿಸಿದ್ದು ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ

25/11/2023, 20:51

ಬೆಂಗಳೂರು(reporterkarnataka.com):ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಮಂಗಳೂರು ಅಥವಾ ಉಡುಪಿ ಯಲ್ಲಿ ಮಾಡುವ ಬದಲು ಇಲ್ಲೇಕೆ ಮಾಡುತ್ತಿದ್ದೀರಿ ಎಂದು ಕಂಬಳದ ಸಂಘಟಕರಾದ ಅಶೋಕ್ ರೈ ಅವರಲ್ಲಿ ಕೇಳಿದೆ. ಅದಕ್ಕೆ ಅವರು ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ಕರಾವಳಿಗರಿದ್ದಾರೆ. ಹಾಗೆ ಬೆಂಗಳೂರಿಗರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಸಂಖ್ಯೆಯಲ್ಲಿ ಕಂಬಳ ಪ್ರೇಮಿಗಳು ಆಗಮಿಸುತ್ತಾರೆ. ನೀವು ಕೂಡ ಬನ್ನಿ ಎಂದು ಆಹ್ವಾನಿಸಿದರು ಎಂದು ಸಿಎಂ ನುಡಿದರು.
ತುಳುವಿಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಒತ್ತಾಯದ ಕುರಿತು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು ಹಿಂದೆ ನಿಮ್ಮದೇ ಭಾಗದವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದರು. ತುಳುವಿಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಕೆಲಸ ಮಾಡಬಹುದಿತ್ತು. ಆದರೆ ಅವರು ಮಾಡಿಲ್ಲ. ನಾವು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು