4:56 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕರಾವಳಿಯ ಹಲವೆಡೆ ಭಾರೀ ಮಳೆ: ಕೋಟೆಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ 100.5 ಮಿಮೀ. ವರ್ಷಧಾರೆ

22/03/2024, 11:37

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಕೋಟೆಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ 100.5 ಮಿಮೀ. ಮಳೆಯಾಗಿದೆ.


ಉಳ್ಳಾಲ ಸಮೀಪದ ಕೋಟೆಕಾರಿನಲ್ಲಿ ಭಾರೀ ಪ್ರಮಾಣದ ವರ್ಷಧಾರೆಯಾಗಿದೆ. ಮಂಗಳೂರು- ಕಾಸರಗೋಡು ಗಡಿ ಪ್ರದೇಶವಾದ ತಲಪಾಡಿಯಲ್ಲಿ 58 ಮಿಮೀ. ಮಳೆ ಸುರಿದಿದೆ. ಕಿನ್ಯಾದಲ್ಲಿ 46.5 ಮಿಮೀ. ಮಳೆಯಾಗಿದೆ.
ಉಡುಪಿ ಜಿಲ್ಲೆಯ ಮಲ್ಲಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 54.5 ಮಿಮೀ. ಮಳೆ ಬಿದ್ದಿದೆ. ಉಳಿಯರಗೋಳಿಯಲ್ಲಿ 22.0 ಮಿಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಇಂದು ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಹಾಸನದಲ್ಲಿಯೂ ಸಾಧಾರಣ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು