9:09 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಬೊಮ್ಮಾಯಿ ಎಕ್ಸ್ ಪ್ರೆಸ್: ಸಾಲು ಸಾಲು ದೇಗುಲಗಳ ಭೇಟಿ; ಕಡಲನಗರಿಯಲ್ಲಿ ಮಂಗಳಾಂಬೆಯ ದರ್ಶನ, ಗರೋಡಿಯಲ್ಲಿ ವಿಶೇಷ ಪೂಜೆ

12/04/2023, 23:50

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು ಬುಧವಾರ ಕಡಲನಗರಿ ಮಂಗಳೂರಿನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳಾದೇವಿ ದೇವಾಲಯ, ಕದ್ರಿ ದೇಗುಲ ಹಾಗೂ ಗರೋಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.




ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು. ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿ ದೇವರ ದರ್ಶನ ಪಡೆದರು.ಸಂಪುಟ ನರಸಿಂಹ ಸ್ವಾಮಿ ದೇವರ ದರ್ಶನ ಕೂಡ ಪಡೆದರು. ಕುಕ್ಕೆಯಲ್ಲಿ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅಲ್ಲಿಂದ ಮಂಗಳೂರಿಗೆ ತೆರಳಿದ ಸಿಎಂ ಮಂಗಳಾದೇವಿ ದೇಗುಲಕ್ಕೆ ಭೇಟಿ ನೀಡಿ ಮಂಗಳಾಂಬೆಯ ದರ್ಶನ ಪಡೆದರು.

ಕಂಕನಾಡಿ ಗರೋಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಇದೀಗ ಚುನಾವಣೆ ಬಂದಿರುವ ಹಿನ್ನಲೆಯಲ್ಲೂ ಭೇಟಿ ನೀಡಿ, ರಾಜ್ಯದ ಜನರ ಸುಭೀಕ್ಷೆಗೆ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು