7:16 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಕಾರವಾರ: ಆಟವಾಡುತ್ತಿದ್ದ 3ರ ಹರೆಯದ ಮಗು ಬಾವಿಗೆ ಬಿದ್ದು ದಾರುಣ ಸಾವು

26/08/2023, 19:11

ಕಾರವಾರ(reporterlarnataka.com): ಉತ್ತರಕನ್ನಡ ಜಿಲ್ಲೆಯ ಕಾರವಾರದ ಸಮೀಪ
ಶನಿವಾರ ಮಧ್ಯಾಹ್ನ ಆಟ ಆಡುತ್ತಿದ್ದ 3 ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಹರಿದೇವ ನಗರದ ಸೂರಜ್ ಬಂಟ್ ಎಂಬುವವರ ಪುತ್ರಿ ಸ್ತುತಿ (3) ಮೃತಪಟ್ಟ ಮಗು. ಸ್ತುತಿ ಆಟವಾಡುತ್ತಾ ಸಾರ್ವಜನಿಕ ಬಾವಿ ಹತ್ತಿರ ಹೋಗಿದ್ದು, ಈ ವೇಳೆ ಆಯಾ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ನಗರಸಭೆಯಿಂದ ತೆಗೆದ ಸಾರ್ವಜನಿಕ ಬಾವಿ ರಸ್ತೆ ಪಕ್ಕದಲ್ಲೇ ಇದ್ದು ಇದಕ್ಕೆ ನಿರ್ಮಾಣ ಮಾಡಿರುವ ಕಟ್ಟೆ ಕಟ್ಟೆ ತುಂಬಾ ಕೆಳ ಹಂತದಲ್ಲಿ ಇದ್ದು, ಎತ್ತರವಾಗಿ ನಿರ್ಮಾಣ ಮಾಡದೇ ಇರುವುದರಿಂದ ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು