3:46 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾರವಾರ: ಕೊರೊನಾ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮ ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ 

23/05/2021, 20:01

ಕಾರವಾರ(reporterkarnataka news): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕಠಿಣ ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ

ಮೇ 24 ರ ಬೆಳಗ್ಗೆ 6 ಗಂಟೆಯಿಂದ ಜೂನ್ 7 ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ದಿನಸಿ ಮತ್ತಿತರ ಜೀವನಾವಶ್ಯಕ ವಸ್ತುಗಳನ್ನು ಅಂಗಡಿಗಳಿಗೆ ತೆರಳಿ ಖರೀದಿ ಮಾಡಲು ಅವಕಾಶವಿದೆ. ಉಳಿದ ದಿನಗಳಲ್ಲಿ ಮನೆಮನೆಗೆ ಪೂರೈಕೆ ಮಾಡಲಾಗುತ್ತದೆ.

ಮದುವೆ ಕಾರ್ಯಗಳಿಗೆ ಅನುಮತಿ ನೀಡಲಾಗುವುದಿಲ್ಲ. ಸೂಕ್ತ ಗುರುತಿನ ಚೀಟಿ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು