12:16 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕಾರ್ಕಳ: ಅರಣ್ಯ ಇಲಾಖೆ ಅರೆಕಾಲಿಕ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ

22/01/2022, 22:29

ಉಡುಪಿ(reporterkarnataka.com):  ಕಾರ್ಕಳ ತಾಲೂಕಿನ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರರಾಗಿದ್ದ ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಎಂಬವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮುಂಡ್ಲಿ ಬಳಿ ಶನಿವಾರ ಕಂಡು ಬಂದಿದೆ. 

ಅವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ. 

ಸ್ಥಳಕ್ಕೆ ವನ್ಯ ಜೀವಿ ವಿಭಾಗದ ಅಧಿಕಾರಿಗಳು, ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು