5:14 AM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು

16/11/2021, 21:03

ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ  ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ  ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ  ರಸ್ತೆ ಸಂಚಾರ ಸ್ಥಗಿತವಾಗಿದೆ.

ಸುಮಾರು 5  ಕಿ.ಮೀ. ಉದ್ದಕ್ಕೂ  ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು  ಕರ‍್ಯಾಚರಣೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು