12:15 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು

16/11/2021, 21:03

ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ  ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ  ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ  ರಸ್ತೆ ಸಂಚಾರ ಸ್ಥಗಿತವಾಗಿದೆ.

ಸುಮಾರು 5  ಕಿ.ಮೀ. ಉದ್ದಕ್ಕೂ  ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು  ಕರ‍್ಯಾಚರಣೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು