5:18 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕಾರ್ಕಳ: ದನ ಹುಡುಕಿಕೊಂಡು ಹೋದ ಮಹಿಳೆ ತೋಡಿಗೆ ಬಿದ್ದು ದಾರುಣ ಸಾವು

07/07/2023, 22:25

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ಜುಲೈ7 ರಂದು ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆ ಬೇಬಿ ಶೆಟ್ಟಿ (57) ಎಂದು ಗುರುತಿಸಲಾಗಿದೆ.
ಬೇಬಿ ಶೆಟ್ಟಿ ಅವರು ಶುಕ್ರವಾರ ಮಧ್ಯಾಹ್ನ 3 ಗಂಟೆ ವೇಳೆಯಲ್ಲಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಯಾಗುತಿದ್ದ ಕಾರಣ ತೋಡಿನಲ್ಲಿ ಭಾರಿ ಪ್ರಮಾಣದಲ್ಲಿ ಹರಿಯುತಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು