11:20 PM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕಾರ್ಕಳದಿಂದ ಬಿಜೆಪಿ ಸ್ಪರ್ಧಿಸದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಕಮಲ ನಾಯಕರಿಗೆ ಆಗ್ರಹ

04/02/2023, 12:18

ಚಿಕ್ಕಮಗಳೂರು(reporterkarnataka.com): ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಾರ್ಕಳದಲ್ಲಿ ಅಭ್ಯರ್ಥಿ ಹಾಕದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಆಗ್ರಹಿಸಿದೆ.
ಬಿಜೆಪಿ‌ ಪ್ರಮುಖ ನಾಯಕರಿಗೆ ಚಿಕ್ಕಮಗಳೂರು ಶ್ರೀರಾಮಸೇನೆಯು ಈ ಆಗ್ರಹವನ್ನು ಮಾಡಿದೆ.

ಕಾರ್ಕಳದಲ್ಲಿ ಬಿಜೆಪಿಯು ಅಭ್ಯರ್ಥಿ ಹಾಕಿದ್ದಲ್ಲಿ ಚಿಕ್ಕಮಗಳೂರಿನಲ್ಲಿಯೂ ಶ್ರೀರಾಮಸೇನೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನು ಹಿಂದೂ ಸಂಘಟನೆಗಳು ಗಂಭೀರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶ್ರೀರಾಮಸೇನೆ ಎಚ್ಚರಿಸಿದೆ.

ಬಿಜೆಪಿ ಬೆಳವಣಿಗೆಗೆ ಪ್ರಮೋದ್ ಮುತಾಲಿಕ್ ಮಹತ್ತರ ಪಾತ್ರವಿರುವುದು ಜಗಜ್ಜಾಹಿರು.ಉತ್ತರ ಕರ್ನಾಟಕ, ಕರಾವಳಿಯಲ್ಲಿ ಬಿಜೆಪಿ ನೆಲೆಯೂರಲು ಮುತಾಲಿಕ್ ಕಾರಣಿಕರ್ತರು ಎಂದು ಚಿಕ್ಕಮಗಳೂರು ಶ್ರೀರಾಮಸೇನೆ ರಾಷ್ಟ್ರ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು