5:00 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು

25/09/2021, 09:20

ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮೂಡಬಿದ್ರಿ ಗಂಟಾಲ್‌ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್‌ ಯಾನೆ ಇಚ್ಚನನ್ನು ಕಡ್ತಲ ಸತೀಶ್ ನಾಯ್ಕ್ ಬಂಧಿಸಿದ್ದಾರೆ.

ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್‌, ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ಮಾರ್ಗದರ್ಶನದಲ್ಲಿ ಅಜೆಕಾರು ಠಾಣೆ ಎಸ್‌ಐ ಸುದರ್ಶನ್‌, ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ತೇಜಸ್ವಿ, ನಗರ ಠಾಣೆ ಎಸ್‌ಐ ಮಧು ಬಿ.ಇ. ಮತ್ತವರ ತಂಡ ಗೋಕಳ್ಳರ ಪತ್ತೆಗಾಗಿ ಬಲೆಬೀಸಿದ್ದರು.

ದನಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರು ಠಾಣೆಯೆದುರು ಇತ್ತೀಚೆಗೆ ಭಜನೆ ಮೂಲಕ ಪ್ರತಿಭಟನೆ ನಡೆಸಿದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು