8:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು

25/09/2021, 09:20

ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮೂಡಬಿದ್ರಿ ಗಂಟಾಲ್‌ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್‌ ಯಾನೆ ಇಚ್ಚನನ್ನು ಕಡ್ತಲ ಸತೀಶ್ ನಾಯ್ಕ್ ಬಂಧಿಸಿದ್ದಾರೆ.

ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್‌, ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ಮಾರ್ಗದರ್ಶನದಲ್ಲಿ ಅಜೆಕಾರು ಠಾಣೆ ಎಸ್‌ಐ ಸುದರ್ಶನ್‌, ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ತೇಜಸ್ವಿ, ನಗರ ಠಾಣೆ ಎಸ್‌ಐ ಮಧು ಬಿ.ಇ. ಮತ್ತವರ ತಂಡ ಗೋಕಳ್ಳರ ಪತ್ತೆಗಾಗಿ ಬಲೆಬೀಸಿದ್ದರು.

ದನಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರು ಠಾಣೆಯೆದುರು ಇತ್ತೀಚೆಗೆ ಭಜನೆ ಮೂಲಕ ಪ್ರತಿಭಟನೆ ನಡೆಸಿದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು