1:39 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಾರ್ಕಳ ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣ?: ರಸ್ತೆ ಮಾರ್ಜಿನ್ ನಲ್ಲೇ ಅಂಗಡಿ‌ ಕೋಣೆ?: ಕ್ರಮಕ್ಕೆ ತಹಶೀಲ್ದಾರರಿಗೆ ಮನವಿ

21/06/2023, 19:36

ಕಾರ್ಕಳ(reporterkarnataka.com): ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು, ಸೂಕ್ತ ಕ್ರಮ ಜರುಗಿಸುವಂತೆ ಕಾರ್ಕಳ ತಹಶಿಲ್ದಾರರಿಗೆ ಪುರಸಭಾ ಸದಸ್ಯರು ಮನವಿ ಸಲ್ಲಿಸಿದರು.

2020 ರಲ್ಲಿ ನಡೆದ ಪುರಸಭೆಯ ಮಾಸಿಕ ಸಭೆಯ ನಿರ್ಣಯದಲ್ಲಿ ಜೈನ್ ಹೋಟೆಲ್ ಮುಂಬಾಗದಲ್ಲಿ ನಂದಿನ ಹಾಲಿನ ಡೈರಿ ನಿರ್ಮಾಣಕ್ಕೆ ಸ್ಥಳೀಯ ಪುರಸಭಾ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಲಾಗಿದ್ದು ಆದರೆ ಈಗ ಅದನ್ನು ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿರುವ ಮಕ್ಕಳ ಪಾರ್ಕ್ ಬಳಿ ನಿರ್ಮಾಣ ‌ಮಾಡುತ್ತಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ ವ್ಯಾಪ್ತಿಯ ಒಳಗೆ ಬರುತ್ತಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆಯ ನಿರಾಕ್ಷೇಪಣ ಪತ್ರದ ಅಗತ್ಯವಿದೆ. ಆದರೆ ಇದಾವುದು ಇಲ್ಲದೆ ಕಟ್ಡದ ನಿರ್ಮಾಣವಾಗುತ್ತಿದ್ದು ಸೂಕ್ತ ಕ್ರಮ ಜರುಗಿಸುವಂತೆ ಸ್ಥಳೀಯ ಪುರಸಭಾ ಸದಸ್ಯರಾದ ಪ್ರಭಾ ಕಿಶೋರ್ ಮನವಿ ಸಲ್ಲಿಸಿದರು. ಈ ಸಂಬಂಧದಲ್ಲಿ ಪುರಸಭಾ ಸದಸ್ಯರಾದ ಶುಭದ ರಾವ್, ಸೀತಾರಾಮ್, ಪ್ರತಿಮಾ, ವಿನ್ನಿ‌ಬೋಲ್ಡ್ ಮೆಂಡೋನ್ಸಾ, ಅಜಿತ್ ಹೆಗ್ಡೆ ಮಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು