7:21 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ…

ಇತ್ತೀಚಿನ ಸುದ್ದಿ

ಕಾರ್ಕಳ:  ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ

10/04/2022, 13:07

ಕಾರ್ಕಳ(reporterkarnataka.com): ನಾಯಿಯನ್ನು ಓಡಿಸಿಕೊಂಡು ಹೋಗಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ಕಸಬದ ಬಳಿ ಭಾನುವಾರ ಮುಂಜಾನೆ ನಡೆದಿದೆ.


ಕಸಬ ಸಮೀಪದ ಅತ್ತೂರು ವಿನ್ಸೆಂಟ್‌ ನವಿನ್  ಕ್ಯಾಸ್ಟೋಲಿನೊ ಎಂಬವರ ಮನೆಯ ಚಿರತೆ ಬಾವಿಗೆ ಬಿದ್ದಿದೆ.ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು,ಕಾರ್ಕಳ ವಲಯ ಅರಣ್ಯಾಧಿಕಾರಿ ಶ್ರೀ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಬಾವಿಯಿಂದ ಮೇಲೆತ್ತಿ ರಕ್ಷಿಸಲಾಗಿದೆ.  ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ  ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು