1:39 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ…

ಇತ್ತೀಚಿನ ಸುದ್ದಿ

ಕಾರ್ಕಳ:  ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ

10/04/2022, 13:07

ಕಾರ್ಕಳ(reporterkarnataka.com): ನಾಯಿಯನ್ನು ಓಡಿಸಿಕೊಂಡು ಹೋಗಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ಕಸಬದ ಬಳಿ ಭಾನುವಾರ ಮುಂಜಾನೆ ನಡೆದಿದೆ.


ಕಸಬ ಸಮೀಪದ ಅತ್ತೂರು ವಿನ್ಸೆಂಟ್‌ ನವಿನ್  ಕ್ಯಾಸ್ಟೋಲಿನೊ ಎಂಬವರ ಮನೆಯ ಚಿರತೆ ಬಾವಿಗೆ ಬಿದ್ದಿದೆ.ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು,ಕಾರ್ಕಳ ವಲಯ ಅರಣ್ಯಾಧಿಕಾರಿ ಶ್ರೀ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಬಾವಿಯಿಂದ ಮೇಲೆತ್ತಿ ರಕ್ಷಿಸಲಾಗಿದೆ.  ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ  ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು