12:57 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಾರ್ಕಳ:  ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ

10/04/2022, 13:07

ಕಾರ್ಕಳ(reporterkarnataka.com): ನಾಯಿಯನ್ನು ಓಡಿಸಿಕೊಂಡು ಹೋಗಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ಕಸಬದ ಬಳಿ ಭಾನುವಾರ ಮುಂಜಾನೆ ನಡೆದಿದೆ.


ಕಸಬ ಸಮೀಪದ ಅತ್ತೂರು ವಿನ್ಸೆಂಟ್‌ ನವಿನ್  ಕ್ಯಾಸ್ಟೋಲಿನೊ ಎಂಬವರ ಮನೆಯ ಚಿರತೆ ಬಾವಿಗೆ ಬಿದ್ದಿದೆ.ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು,ಕಾರ್ಕಳ ವಲಯ ಅರಣ್ಯಾಧಿಕಾರಿ ಶ್ರೀ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಬಾವಿಯಿಂದ ಮೇಲೆತ್ತಿ ರಕ್ಷಿಸಲಾಗಿದೆ.  ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ  ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು