4:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾರ್ಕಳ:  ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ

10/04/2022, 13:07

ಕಾರ್ಕಳ(reporterkarnataka.com): ನಾಯಿಯನ್ನು ಓಡಿಸಿಕೊಂಡು ಹೋಗಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ಕಸಬದ ಬಳಿ ಭಾನುವಾರ ಮುಂಜಾನೆ ನಡೆದಿದೆ.


ಕಸಬ ಸಮೀಪದ ಅತ್ತೂರು ವಿನ್ಸೆಂಟ್‌ ನವಿನ್  ಕ್ಯಾಸ್ಟೋಲಿನೊ ಎಂಬವರ ಮನೆಯ ಚಿರತೆ ಬಾವಿಗೆ ಬಿದ್ದಿದೆ.ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು,ಕಾರ್ಕಳ ವಲಯ ಅರಣ್ಯಾಧಿಕಾರಿ ಶ್ರೀ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಬಾವಿಯಿಂದ ಮೇಲೆತ್ತಿ ರಕ್ಷಿಸಲಾಗಿದೆ.  ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ  ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು