8:13 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಾರ್ಕಳ: ನಾಯಿ ಅಡ್ಡ ಬಂದು ಸ್ಕೂಟರ್  ಪಲ್ಟಿ; ಸವಾರ ಸಾವು 

04/05/2022, 19:28

ಕಾರ್ಕಳ(reporterkarnataka.com) : ನಾಯಿ ಅಡ್ಡ ಬಂದಿದ್ದರಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಅಜಿತ್‌ ಕುಮಾರ್ (63) ದುರ್ದೈವಿ. ಕಾರ್ಕಳ ಕಸಬಾದ ಗೋಮಟೇಶ್ವರ ಬೆಟ್ಟದ ಹಿಂಭಾಗದ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಗ್ಯಾಸ್ ಗೋಡೌನ್ ಬಳಿ ನಾಯಿಯೊಂದು ರಸ್ತೆಗೆ ಅಡ್ಡಬಂದಾಗ ಒಮ್ಮೆಗೇ ಬ್ರೇಕ್ ಹಾಕಿದ್ದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಅವರಿಗೆ ಗಂಭೀರ ಗಾಯವಾಗಿತ್ತು. ಕೂಡಲೇ  ಕಾರ್ಕಳ ಸರಕಾರಿ ಆಸ್ಪತ್ರೆ ಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು