10:33 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಯಾಗಿ ಪ್ರಮೋದ್ ಮುತಾಲಿಕ್ ಕಣಕ್ಕೆ ಅಧಿಕೃತವಾಗಿ ಘೋಷಣೆ

28/11/2022, 09:20

ಕಾರ್ಕಳ(reporterkarnataka.com): ಶ್ರೀರಾಮ ಸೇನೆಯ ಸಂಸ್ಥಾಪಕ, ಪ್ರಖರ ಹಿಂದುತ್ವವಾದಿ
ಪಕ್ಷೇತರ ಅಭ್ಯರ್ಥಿಯಾಗಿ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅವರು ಅಜೆಕಾರು ಸಮೀಪದ ಹಿಂದೂ ಕಾರ್ಯಕರ್ತರೋರ್ವರ ಮನೆಯಲ್ಲಿ ನಡೆದ ಸಮಾವೇಶದಲ್ಲಿ
ಕಾರ್ಕಳ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಆ ಮೂಲಕ ಸಚಿವ ಸುನೀಲ್ ಕುಮಾರ್ ವಿರುದ್ದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದಾರೆ .ಕಳೆದ ಎರಡು ತಿಂಗಳಿನಿಂದ ಹತ್ತಕ್ಕೂ ಹೆಚ್ಚು ಬಾರಿ ಕಾರ್ಕಳ ಪ್ರವಾಸ ಮಾಡಿದ್ದಾರೆ .ಹಿಂದೂ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಹೆಬ್ರಿ ಕಾರ್ಕಳ ತಾಲೂಕುಗಳಾದ್ಯಂತ ಅನೇಕ ಸಭೆಗಳನ್ನು ನಡೆಸಿದ್ದಾರೆ.

.

ಇತ್ತೀಚಿನ ಸುದ್ದಿ

ಜಾಹೀರಾತು