11:21 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಯಾಗಿ ಪ್ರಮೋದ್ ಮುತಾಲಿಕ್ ಕಣಕ್ಕೆ ಅಧಿಕೃತವಾಗಿ ಘೋಷಣೆ

28/11/2022, 09:20

ಕಾರ್ಕಳ(reporterkarnataka.com): ಶ್ರೀರಾಮ ಸೇನೆಯ ಸಂಸ್ಥಾಪಕ, ಪ್ರಖರ ಹಿಂದುತ್ವವಾದಿ
ಪಕ್ಷೇತರ ಅಭ್ಯರ್ಥಿಯಾಗಿ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅವರು ಅಜೆಕಾರು ಸಮೀಪದ ಹಿಂದೂ ಕಾರ್ಯಕರ್ತರೋರ್ವರ ಮನೆಯಲ್ಲಿ ನಡೆದ ಸಮಾವೇಶದಲ್ಲಿ
ಕಾರ್ಕಳ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಆ ಮೂಲಕ ಸಚಿವ ಸುನೀಲ್ ಕುಮಾರ್ ವಿರುದ್ದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದಾರೆ .ಕಳೆದ ಎರಡು ತಿಂಗಳಿನಿಂದ ಹತ್ತಕ್ಕೂ ಹೆಚ್ಚು ಬಾರಿ ಕಾರ್ಕಳ ಪ್ರವಾಸ ಮಾಡಿದ್ದಾರೆ .ಹಿಂದೂ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಹೆಬ್ರಿ ಕಾರ್ಕಳ ತಾಲೂಕುಗಳಾದ್ಯಂತ ಅನೇಕ ಸಭೆಗಳನ್ನು ನಡೆಸಿದ್ದಾರೆ.

.

ಇತ್ತೀಚಿನ ಸುದ್ದಿ

ಜಾಹೀರಾತು