9:34 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ; ಛಾವಣಿಗೆ ಸಂಪೂರ್ಣ ಹಾನಿ

09/05/2024, 10:20

ಕಾರ್ಕಳ(reporterkarnataka.com): ಇಲ್ಲಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ.


ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ.
ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿಗೀಡಾಗಿದೆ.
ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು