9:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಾರ್ಕಳ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ವರ್ಗಾವಣೆ ?: ಪುರಂದರ ಹೆಗ್ಡೆ ಮತ್ತೆ ಆಗಮನ? 

28/09/2021, 18:07

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲ ಸಮಯಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ   ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಿದ್ದಾರೆ  ವದಂತಿ ಇದೆ.

ಈ ಬಗ್ಗೆ  ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಅವರು ದೂರವಾಣಿ ಕರೆಗೆ ಸಿಕ್ಕಿಲ್ಲ. ತೆರವಾದ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಈ ನಡುವೆ ಹಿಂದೆ ತಹಶೀಲ್ದಾರ್ ಆಗಿ ಮುಂಭಡ್ತಿ ಪಡೆದು ವರ್ಗಾಗಾವಣೆಯಾಗಿರುವ ಪುರಂದರ ಹೆಗ್ಡೆ ಮತ್ತೆ ಬರುತ್ತಾರೆ ಎಂಬ ಬಗ್ಗೆ ಯೂ ಮಾತುಗಳು ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು