3:38 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾರ್ಕಳ : ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಜೀಪಿನ ಟಯರ್ ಸ್ಫೋಟ: ಅದೃಷ್ಟವಶಾತ್ ಪಾರು

24/06/2023, 19:34

ಕಾರ್ಕಳ(reporterkarnataka.com): ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪೊಂದ ಟಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಕಾರ್ಕಳ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಶನಿವಾರ ನಡೆದಿದೆ.
ಜೀಪ್ ನಲ್ಲಿ ತೆಲಂಗಾಣ ಶಾಸಕ ಪಂಜುಗುಳಿ ರೋಹಿತ್ ರೆಡ್ಡಿ ಶೃಂಗೇರಿ ಶಾರದಾಂಬೆ ಕ್ಷೇತ್ರಕ್ಕೆ ತೆರಳುತ್ತಿದ್ದರು.
ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳಾಗಿಲ್ಲ.
ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪು ಜಖಂ ಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು