2:04 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಾರ್ಕಳ: ವಿಷ ಸೇವಿಸಿ ವೃದ್ಧ ಆತ್ಮಹತ್ಯೆ

03/12/2022, 23:23

ಕಾರ್ಕಳ(reporterkarnataka.com): ವಿಷ ಸೇವಿಸಿ ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರಿನಲ್ಲಿ ನಡೆದಿದೆ.
ಕೃಷ್ಣ ಶೆಟ್ಟಿ (65) ವಿಷ ಸೇವಿಸಿದವರು.

ಡಿ.2ರಂದು ತಮ್ಮ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿ, ಅಲ್ಲಿಯ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು