3:41 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಾರ್ಕಳ: ವಿವಾಹ ವಿಚ್ಛೇದನದಿಂದ ನೊಂದ ಯುವತಿ ಕಾಣೆ

12/05/2022, 08:07

ಉಡುಪಿ (reporterkarnataka.com): ವಿವಾಹ ವಿಚ್ಛೇದನ ಪಡೆದು ಮಾನಸಿಕವಾಗಿ ನೊಂದಿದ್ದ ಸಹನ (23) ಎಂಬ ಮಹಿಳೆಯು ಏಪ್ರಿಲ್ 19 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಕೊಂಕಣಿ ಹಾಗೂ ಹಿಂದಿ ಭಾಷೆ

ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435,

ಕಾರ್ಕಳ ಗ್ರಾಮಾಂತರ ಠಾಣೆ ದೂ.ಸಂಖ್ಯೆ: 08258-232083, 233100, ಮೊ.ನಂ: 9480805462 ಗೆ ಮಾಹಿತಿ ನೀಡುವಂತೆ ಕಾರ್ಕಳ

ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು