3:12 AM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಕರ್ನಾಟಕ ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ: ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

10/05/2022, 20:51

ಬೆಂಗಳೂರು(reporterkarnataka.com): ಕರ್ನಾಟಕದ 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಜೂನ್ 3 ರಂದು ಚುನಾವಣೆ ನಡೆಯಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯ ಲಕ್ಷಣ ಸವದಿ, ಲೆಹರ್‌ ಸಿಂಗ್‌ ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ್‌, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್‌ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್‌ 14ಕ್ಕೆ ಕೊನೆಯಾಗಲಿದೆ. ಇನ್ನು ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು