6:40 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು