7:24 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು