9:28 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ 6ನೇ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ: ನೆಂಪು ನರಸಿಂಹ ಭಟ್ಟ ಸರ್ವಾಧ್ಯಕ್ಷರಾಗಿ ಆಯ್ಕೆ

23/08/2023, 11:03

ಹುಬ್ಬಳ್ಳಿ(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆರನೆಯ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಉಡುಪಿಯ ಹಿರಿಯ ಶಿಕ್ಷಕ ಸಾಹಿತಿ ನೆಂಪು ನರಸಿಂಹ ಭಟ್ಟರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿ‌ ಪುರಸ್ಕೃತ ರಾದ ನೆಂಪು ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಸೆಪ್ಟೆಂಬರ್ ೫ ರಂದು ಉಡುಪಿಯ ಅಂಬಲ ಪಾಡಿ ದೇವಸ್ಥಾನ ಸಭಾಂಗಣ ದಲ್ಲಿ ಸಮ್ಮೇಳನ ಜರುಗಲಿದ್ದು, ರಾಜ್ಯದ ಆಸಕ್ತ ಶಿಕ್ಷಕ ಸಾಹಿತಿಗಳು ಪಾಲ್ಗೊಳ್ಳಲು ಅವಕಾಶ ಇದೆ.ಇದೇ ಸಂದರ್ಭದಲ್ಲಿ ಅತ್ತ್ಯುತ್ತಮ ಶಿಕ್ಷಕ ಸಾಹಿತಿಗಳಿಗೆ ಗೌರವ ಪ್ರಶಸ್ತಿ ನೀಡುವ ವಿಚಾರವಿದ್ದು ಆಸಕ್ತರು ದಿ.೨೦ ರೊಳಗೆ ೯೪೮೨೧೮೧೩೦೫ ಗೆ ಸಂಪರ್ಕ ಮಾಡುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು