2:49 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!!

01/07/2025, 11:32

ಗಿರಿಧರ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡುಕಿಕೊಂಡು ವಾಹನಗಳು ಸಂಚಾರ ಮಾಡುವ ಅನಿವಾರ್ಯತೆ ಉಂಟಾಗಿದೆ.
ಕೊಡಗು ಜಿಲ್ಲೆಗೆ ಕಣ್ಣೂರು ಎರ್ಪೋರ್ಟ್ ಸಮೀಪದಲ್ಲೇ ಇದ್ದರೂ ಇಲ್ಲಿಗೆ ತೆರಳುವುದಕ್ಕೆ ಒಂದು ಗಂಟೆ ಸಂಚಾರಕ್ಕೆ, ಹೆಚ್ಚುವರಿ1 ಗಂಟೆ ಅಧಿಕ ತಗಲುತ್ತಿದೆ, ಇನ್ನೂ ಅಪಘಾತ, ಜೋರು ಮಳೆ ಇದ್ದಾರಂತೂ ಒಮ್ಮೆ ಗಡಿ ದಾಟಿದರೆ ಸಾಕು ಎನ್ನುವಷ್ಟರ ಮಟ್ಟಿಗೆ ಹರಸಾಹಸ ಪಡಬೇಕಾದ ಅನಿವಾರ್ಯ ಇದೆ. ದಿನನಿತ್ಯ ಕೇರಳ ದಿಂದ ಆಗಮಿಸುವ ಪ್ರವಾಸಿಗರು, ಸರಕು, ಹಣ್ಣು ತರಕಾರಿ ಸಾಗಿಸುವ ವಾಹನಗಳು ಅಂತೂ ಹಿಡಿಶಾಪ ಹಾಕ್ಕೊಂಡೆ ಸಂಚಾರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು