5:00 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

19/12/2024, 10:21

ಬೆಳಗಾವಿ ಸುವರ್ಣಸೌಧ (reporterkarnataka.com):ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಡಿ.18ರಂದು ಅಂಗೀಕಾರ ದೊರೆಯಿತು.
ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಪರವಾಗಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ವಿಧೇಯಕದ ಪರ್ಯಾಲೋಚನೆಗೆ ಕೋರಿದರು.
ವಿಧೇಯಕದ ಮೇಲೆ ಸದಸ್ಯರಾದ ಐವನ್ ಡಿ’ಸೋಜಾ, ನಾಗರಾಜ ಯಾದವ್, ಭಾರತಿ ಶೆಟ್ಟಿ, ಎನ್ ರವಿಕುಮಾರ ಹಾಗೂ ಇತರರು ಮಾತನಾಡಿದರು.
ಸಚಿವರಾದ ಸಂತೋಷ ಲಾಡ್ ಅವರು ವಿಧೇಯಕದ ಬಗ್ಗೆ ವಿವರಿಸಿ, ವಿಧೇಯಕಕ್ಕೆ ಅನುಮೋದನೆ ನೀಡಿ, ಅಂಗೀಕರಿಸಬೇಕು ಎಂದು ಕೋರಿದರು.
ಬಳಿಕ ಧ್ವನಿಮತದ ಮೂಲಕ ಸದನವು ವಿಧೇಯಕವನ್ನು ಅಂಗೀಕರಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು