3:03 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದೇವಾಡಿಗ ಸಂಘ: ಸೆ. 4ರಂದು ಆನ್ಲೈನ್ ಕೃಷ್ಣ ವೇಷ ಸ್ಪರ್ಧೆ ಸಮಾರೋಪ 

03/09/2021, 23:56

ಮಂಗಳೂರು(reporterkarnataka.com):

ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಡಿಯೋ ಚಿತ್ರೀಕರಣದ ಮೂಲಕ ಜರಗಿದ ಆನ್ಲೈನ್ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ವಿಡಿಯೋ ಪರಿಶೀಲನೆ 

ಸೆ. 4ರಂದು ಬೆಳಗ್ಗೆ 9.00 ಗಂಟೆಗೆ ಸಮಾಜಭವನದಲ್ಲಿ ಮೂವರು ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿದೆ.

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮವಿದ್ದು ಸಮಾರೋಪ ಕಾರ್ಯಕ್ರಮದ ಉದ್ಗಾಟನೆಯನ್ನು ಹಿರಿಯರಾದ ವೇಣಿ ಮರೋಳಿ  ಅವರು ನೆರವೇರಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು