2:53 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರ ರವೀಂದ್ರ ಶೆಟ್ಟಿ ಬಜಗೋಳಿಗೆ ಅಭಿನಂದನೆ

19/09/2021, 20:12

ಕಾರ್ಕಳ(reporterkarnataka.com):

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹಿಂದು ಜಾಗರಣ ವೇದಿಕೆ ಹೊಸ್ಮಾರು ವಲಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ನಾರಾವಿ, ತಾಲೂಕು ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಈದು, ಹೊಸ್ಮಾರ್ ವಲಯ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಪರಸ್ಪರ ಘಟಕದ ಕಾರ್ಯದರ್ಶಿ ಸುಧೀರ್ ಮುಗೇರಡ್ಕ ಮತ್ತು ಅಶೋಕ್ ಎಂ.ಕೆ. ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ಸೂರ್ಯ ಆಚಾರ್ಯ, ಸವಿತ್ ಆಚಾರ್ಯ ಅವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು