2:04 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿವಿ ಅಂತಿಮ‌ ಎಂಬಿಎ ಪರೀಕ್ಷೆ; ಸೀಮಾ ಪ್ರಭುಗೆ 7ನೇ Rank

26/02/2024, 22:42

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023ನೇ ಜೂನ್ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಸೀಮಾ ಪ್ರಭು ಎಸ್ ಅವರು ಏಳನೇ rank ಗಳಿಸಿದ್ದಾರೆ.
ಅವರು ನಗರದ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಹಾಗೂ ಅದೇ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಯಾಗಿಯು ಕಳೆದ ಹಲವಾರು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದೂ ಕೆನರಾ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ತೆಳ್ಳಾರಿನ ಸಿಂಡಿಕೇಟ್ ಬ್ಯಾಂಕಿನ ನಿವ್ರತ್ತ ಉದ್ಯೋಗಿ ಕೆ.ಪಿ. ಸತ್ಯೇಂದ್ರ ಪ್ರಭು ಮತ್ತು ಪುಷ್ಪ ಪ್ರಭು ಇವರ ಪುತ್ರಿ ಹಾಗೂ ಪ್ರೊಟೊ ಕೊನ್ಸೆಟ್ ಹಾಗೂ ಕ್ರಿಯೇಟೆವ್ಸ್ ಇದರ ಮಾಲೀಕರಾದ ಶ್ರೀ ಗುರುದತ್ತ ಬಂಟ್ವಾಳಕರ್ ಇವರ ಪತ್ನಿ. ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿ.

ಇತ್ತೀಚಿನ ಸುದ್ದಿ

ಜಾಹೀರಾತು