8:51 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿವಿ ಅಂತಿಮ‌ ಎಂಬಿಎ ಪರೀಕ್ಷೆ; ಸೀಮಾ ಪ್ರಭುಗೆ 7ನೇ Rank

26/02/2024, 22:42

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023ನೇ ಜೂನ್ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಸೀಮಾ ಪ್ರಭು ಎಸ್ ಅವರು ಏಳನೇ rank ಗಳಿಸಿದ್ದಾರೆ.
ಅವರು ನಗರದ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಹಾಗೂ ಅದೇ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಯಾಗಿಯು ಕಳೆದ ಹಲವಾರು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದೂ ಕೆನರಾ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ತೆಳ್ಳಾರಿನ ಸಿಂಡಿಕೇಟ್ ಬ್ಯಾಂಕಿನ ನಿವ್ರತ್ತ ಉದ್ಯೋಗಿ ಕೆ.ಪಿ. ಸತ್ಯೇಂದ್ರ ಪ್ರಭು ಮತ್ತು ಪುಷ್ಪ ಪ್ರಭು ಇವರ ಪುತ್ರಿ ಹಾಗೂ ಪ್ರೊಟೊ ಕೊನ್ಸೆಟ್ ಹಾಗೂ ಕ್ರಿಯೇಟೆವ್ಸ್ ಇದರ ಮಾಲೀಕರಾದ ಶ್ರೀ ಗುರುದತ್ತ ಬಂಟ್ವಾಳಕರ್ ಇವರ ಪತ್ನಿ. ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿ.

ಇತ್ತೀಚಿನ ಸುದ್ದಿ

ಜಾಹೀರಾತು