12:42 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿವಿ ಅಂತಿಮ‌ ಎಂಬಿಎ ಪರೀಕ್ಷೆ; ಸೀಮಾ ಪ್ರಭುಗೆ 7ನೇ Rank

26/02/2024, 22:42

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023ನೇ ಜೂನ್ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಸೀಮಾ ಪ್ರಭು ಎಸ್ ಅವರು ಏಳನೇ rank ಗಳಿಸಿದ್ದಾರೆ.
ಅವರು ನಗರದ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಹಾಗೂ ಅದೇ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಯಾಗಿಯು ಕಳೆದ ಹಲವಾರು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದೂ ಕೆನರಾ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ತೆಳ್ಳಾರಿನ ಸಿಂಡಿಕೇಟ್ ಬ್ಯಾಂಕಿನ ನಿವ್ರತ್ತ ಉದ್ಯೋಗಿ ಕೆ.ಪಿ. ಸತ್ಯೇಂದ್ರ ಪ್ರಭು ಮತ್ತು ಪುಷ್ಪ ಪ್ರಭು ಇವರ ಪುತ್ರಿ ಹಾಗೂ ಪ್ರೊಟೊ ಕೊನ್ಸೆಟ್ ಹಾಗೂ ಕ್ರಿಯೇಟೆವ್ಸ್ ಇದರ ಮಾಲೀಕರಾದ ಶ್ರೀ ಗುರುದತ್ತ ಬಂಟ್ವಾಳಕರ್ ಇವರ ಪತ್ನಿ. ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿ.

ಇತ್ತೀಚಿನ ಸುದ್ದಿ

ಜಾಹೀರಾತು