5:16 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್ ಆಯ್ಕೆ

26/07/2023, 22:01

ಮಂಗಳೂರು(reporterkarnataka.com): ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿ ಹರೀಶ್ ಬಂಟ್ವಾಳ್, ಗೌರವ ಸಲಹೆಗಾರರಾಗಿ ರಿಚರ್ಡ್ ಲಸ್ರಾದೋ, ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್, ಪ್ರಧಾನ ಕಾರ್ಯದರ್ಶಿಯಾಗಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿಯಾಗಿ ಗಿರಿಧರ ಶೆಟ್ಟಿ , ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ವಿಟ್ಲ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಲಕ್ಷ್ಮಣ ಕುಂದರ್, ಮಂದಾರ ರಾಜೇಶ್ ಭಟ್, ಶರೀಫ್ ಜಟ್ಟಿಪಳ್ಳ, ಜ್ಯೋತಿ ಪ್ರಕಾಶ್ ಪುಣಚ ಆಯ್ಕೆಯಾದರು.
ಕಾರ್ಯದರ್ಶಿಗಳಾಗಿ ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿ, ಶ್ರೀಮತಿ ಹೇಮಾ ಜಯರಾಮ ರೈ, ಗಣೇಶ್ ಕುಕ್ಕುದಡಿ ಆಯ್ಕೆಯಾದರು. ಸದಸ್ಯತ್ವ ಅಭಿಯಾನದ ಸಂಚಾಲಕರಾಗಿ ಈಶ್ವರ ವಾರಣಾಶಿಯವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಗೋಪಾಲ ಅಂಚನ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಯಶ್ವಿತ್ ಕಾಳಮ್ಮನೆ, ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶ್ರೀಧರ ಕಜೆಗದ್ದೆ, ರಮೇಶ್ ಪೆರ್ಲ, ಡೊನಾಲ್ಡ್ ಪಿರೇರಾ ,ರಮೇಶ್ ನೀರಬಿದಿರೆ, ವಿನಯ್ ಜಾಲ್ಸೂರು, ಕೆ.ಟಿ. ಬಾಗೀಶ್ ಕೊಯಿಕುಳಿ, ವಿನಯ್ ಕಲ್ಮಡ್ಕ, ಕುಶಾಂತ್ ಕೊರತ್ಯಡ್ಕ, ಧನರಾಜ್,ಅನುಷ್ ಪಂಡಿತ್ , ಶ್ರೀಮತಿ ರಮ್ಯಾ ಸತೀಶ್ ಕಳಂಜ, ಶ್ರೀಮತಿ ರೇಖಾ ಸುಭಾಷ್, ಫ್ಲಾಯ್ಡ್ ಜೀವನ್ ಫರ್ನಾಂಡೀಸ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಅಶ್ವಿತ್ ಸುಳ್ಯ ಆಯ್ಕೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು