6:18 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು