1:14 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು