12:48 PM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು