12:04 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು